ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಬಲಾಢ್ಯರಿಂದ ಹತ್ಯೆಗೀಡಾದ RTI ಕಾರ್ಯಕರ್ತ ವಿನಾಯಕ ಬಾಳಿಗಾ ಸೋದರಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಧರಣಿಯಲ್ಲಿ ಭಾಗಿಗಳಾಗುವುದಾಗಿ ತಿಳಿಸಿದ್ದಾರೆ. ತಮ್ಮ ಅಣ್ಣನ ಕೊಲೆ ನಡೆಸಿದ ಪ್ರಭಾವಿ ಹಂತಕರಿಗೆ ಶಿಕ್ಷೆ ವಿಧಿಸಲು ಪಟ್ಟು ಬಿಡದೆ ಹೋರಾಡುತ್ತಿರುವ ಅನುರಾಧ ಬಾಳಿಗಾ, ಹರ್ಷ ಬಾಳಿಗಾ, ಶ್ವೇತಾ ಪೈ, ತನ್ನ ಮಗಳ ಹಂತಕರ ಪತ್ತೆಗೆ ದಶಕದಿಂದ ಹೋರಾಡುತ್ತಿರುವ ಕುಸುಮಾವತಿಯ ಪರ ನಿಂತಿದ್ದಾರೆ.
ಸಂತ್ರಸ್ತ ಹೆಣ್ಣು ಮಕ್ಕಳ ಹೋರಾಟಕ್ಕೆ ಜಯವಾಗಲಿ. ನಾವೂ ಜೊತೆ ಗೂಡೋಣ. ಆಗಸ್ಟ್ 28, 2023. ಚಲೋ ಬೆಳ್ತಂಗಡಿ ಎಂದಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…