ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಬಲಾಢ್ಯರಿಂದ ಹತ್ಯೆಗೀಡಾದ RTI ಕಾರ್ಯಕರ್ತ ವಿನಾಯಕ ಬಾಳಿಗಾ ಸೋದರಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಧರಣಿಯಲ್ಲಿ ಭಾಗಿಗಳಾಗುವುದಾಗಿ ತಿಳಿಸಿದ್ದಾರೆ. ತಮ್ಮ ಅಣ್ಣನ ಕೊಲೆ ನಡೆಸಿದ ಪ್ರಭಾವಿ ಹಂತಕರಿಗೆ ಶಿಕ್ಷೆ ವಿಧಿಸಲು ಪಟ್ಟು ಬಿಡದೆ ಹೋರಾಡುತ್ತಿರುವ ಅನುರಾಧ ಬಾಳಿಗಾ, ಹರ್ಷ ಬಾಳಿಗಾ, ಶ್ವೇತಾ ಪೈ, ತನ್ನ ಮಗಳ ಹಂತಕರ ಪತ್ತೆಗೆ ದಶಕದಿಂದ ಹೋರಾಡುತ್ತಿರುವ ಕುಸುಮಾವತಿಯ ಪರ ನಿಂತಿದ್ದಾರೆ.
ಸಂತ್ರಸ್ತ ಹೆಣ್ಣು ಮಕ್ಕಳ ಹೋರಾಟಕ್ಕೆ ಜಯವಾಗಲಿ. ನಾವೂ ಜೊತೆ ಗೂಡೋಣ. ಆಗಸ್ಟ್ 28, 2023. ಚಲೋ ಬೆಳ್ತಂಗಡಿ ಎಂದಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…