ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಬಲಾಢ್ಯರಿಂದ ಹತ್ಯೆಗೀಡಾದ RTI ಕಾರ್ಯಕರ್ತ ವಿನಾಯಕ ಬಾಳಿಗಾ ಸೋದರಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಧರಣಿಯಲ್ಲಿ ಭಾಗಿಗಳಾಗುವುದಾಗಿ ತಿಳಿಸಿದ್ದಾರೆ. ತಮ್ಮ ಅಣ್ಣನ ಕೊಲೆ ನಡೆಸಿದ ಪ್ರಭಾವಿ ಹಂತಕರಿಗೆ ಶಿಕ್ಷೆ ವಿಧಿಸಲು ಪಟ್ಟು ಬಿಡದೆ ಹೋರಾಡುತ್ತಿರುವ ಅನುರಾಧ ಬಾಳಿಗಾ, ಹರ್ಷ ಬಾಳಿಗಾ, ಶ್ವೇತಾ ಪೈ, ತನ್ನ ಮಗಳ ಹಂತಕರ ಪತ್ತೆಗೆ ದಶಕದಿಂದ ಹೋರಾಡುತ್ತಿರುವ ಕುಸುಮಾವತಿಯ ಪರ ನಿಂತಿದ್ದಾರೆ.
ಸಂತ್ರಸ್ತ ಹೆಣ್ಣು ಮಕ್ಕಳ ಹೋರಾಟಕ್ಕೆ ಜಯವಾಗಲಿ. ನಾವೂ ಜೊತೆ ಗೂಡೋಣ. ಆಗಸ್ಟ್ 28, 2023. ಚಲೋ ಬೆಳ್ತಂಗಡಿ ಎಂದಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…