ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಬಲಾಢ್ಯರಿಂದ ಹತ್ಯೆಗೀಡಾದ RTI ಕಾರ್ಯಕರ್ತ ವಿನಾಯಕ ಬಾಳಿಗಾ ಸೋದರಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಧರಣಿಯಲ್ಲಿ ಭಾಗಿಗಳಾಗುವುದಾಗಿ ತಿಳಿಸಿದ್ದಾರೆ. ತಮ್ಮ ಅಣ್ಣನ ಕೊಲೆ ನಡೆಸಿದ ಪ್ರಭಾವಿ ಹಂತಕರಿಗೆ ಶಿಕ್ಷೆ ವಿಧಿಸಲು ಪಟ್ಟು ಬಿಡದೆ ಹೋರಾಡುತ್ತಿರುವ ಅನುರಾಧ ಬಾಳಿಗಾ, ಹರ್ಷ ಬಾಳಿಗಾ, ಶ್ವೇತಾ ಪೈ, ತನ್ನ ಮಗಳ ಹಂತಕರ ಪತ್ತೆಗೆ ದಶಕದಿಂದ ಹೋರಾಡುತ್ತಿರುವ ಕುಸುಮಾವತಿಯ ಪರ ನಿಂತಿದ್ದಾರೆ.
ಸಂತ್ರಸ್ತ ಹೆಣ್ಣು ಮಕ್ಕಳ ಹೋರಾಟಕ್ಕೆ ಜಯವಾಗಲಿ. ನಾವೂ ಜೊತೆ ಗೂಡೋಣ. ಆಗಸ್ಟ್ 28, 2023. ಚಲೋ ಬೆಳ್ತಂಗಡಿ ಎಂದಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…