ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಬಲಾಢ್ಯರಿಂದ ಹತ್ಯೆಗೀಡಾದ RTI ಕಾರ್ಯಕರ್ತ ವಿನಾಯಕ ಬಾಳಿಗಾ ಸೋದರಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಧರಣಿಯಲ್ಲಿ ಭಾಗಿಗಳಾಗುವುದಾಗಿ ತಿಳಿಸಿದ್ದಾರೆ. ತಮ್ಮ ಅಣ್ಣನ ಕೊಲೆ ನಡೆಸಿದ ಪ್ರಭಾವಿ ಹಂತಕರಿಗೆ ಶಿಕ್ಷೆ ವಿಧಿಸಲು ಪಟ್ಟು ಬಿಡದೆ ಹೋರಾಡುತ್ತಿರುವ ಅನುರಾಧ ಬಾಳಿಗಾ, ಹರ್ಷ ಬಾಳಿಗಾ, ಶ್ವೇತಾ ಪೈ, ತನ್ನ ಮಗಳ ಹಂತಕರ ಪತ್ತೆಗೆ ದಶಕದಿಂದ ಹೋರಾಡುತ್ತಿರುವ ಕುಸುಮಾವತಿಯ ಪರ ನಿಂತಿದ್ದಾರೆ.
ಸಂತ್ರಸ್ತ ಹೆಣ್ಣು ಮಕ್ಕಳ ಹೋರಾಟಕ್ಕೆ ಜಯವಾಗಲಿ. ನಾವೂ ಜೊತೆ ಗೂಡೋಣ. ಆಗಸ್ಟ್ 28, 2023. ಚಲೋ ಬೆಳ್ತಂಗಡಿ ಎಂದಿದ್ದಾರೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…