ಬೆಂಗಳೂರು: ಅತಿ ನಿರೀಕ್ಷಿತ ಪುಷ್ಪಾ-2 ಸಿನಿಮಾ ಇದೀಗ ಡಾರ್ಕ್ ಫ್ಯಾಂಟಸಿಯೊಂದಿಗೆ ಸಹಯೋಗ ಘೋಷಿಸಿದ್ದು, ನಟ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡುವ “’ಬಿಗ್ಗೆಸ್ಟ್ ಫ್ಯಾನ್ ಬಿಗ್ಗೆಸ್ಟ್ ಫ್ಯಾಂಟಸಿ” ಸ್ಪರ್ಧೆಯನ್ನು ಆಯೋಜಿಸಿದೆ.
ಈ ಸ್ಪರ್ಧೆಯಲ್ಲಿ ವಿಜೇತರಾಗುವ ಐದು ಅದೃಷ್ಟಶಾಲಿಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಸುವರ್ಣಾವಕಾಶ ಸಿಗಲಿದೆ.
ಐಟಿಸಿ ಲಿಮಿಟೆಡ್ನ ಬಿಸ್ಕತ್ತುಗಳು ಮತ್ತು ಕೇಕ್ಸ್ ಕ್ಲಸ್ಟರ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಲಿ ಹ್ಯಾರಿಸ್, ಆಸಕ್ತರು www.biggestfanbiggestfantasy.com ಈ ವೆಬ್ಸೈಟ್ನಲ್ಲಿ ಆಗ್ಮೆಂಟೆಡ್ ರಿಯಾಲಿಟಿ (AR) ಫಿಲ್ಟರ್ ಬಳಸಿ ಡಾರ್ಕ್ಫ್ಯಾಂಟಸಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣವಾದಲ್ಲಿ ಸನ್ಫೀಸ್ಟ್ ಡಾರ್ಕ್ ಫ್ಯಾಂಟಸಿ ಪೇಜ್ನನ್ನು ಅಟ್ಯಾಚ್ ಮಾಡಬೇಕು. ಇದರಲ್ಲಿ ಆಯ್ಕೆಯಾದ ಐದು ಅದೃಷ್ಟಶಾಲಿಗಳಿಗೆ ಅಲ್ಲುಅರ್ಜುನ್ ಭೇಟಿ ಮಾಡುವುದು ಹಾಗೂ ಇತರೆ ಅತ್ಯಾಕರ್ಷ ಬಹುಮಾನವನ್ನು ಗೆಲ್ಲಬಹುದು.
ಪುಷ್ಟಾ-2 ಸಿನಿಮಾ ಪ್ರಚಾರದ ಭಾಗವಾಗಿ ಸನ್ಫೀಸ್ಟ್ ಡಾರ್ಕ್ ಫ್ಯಾಂಟಸಿಯ ಪ್ಯಾಕ್ಗಳ ಮೇಲೆ ಪುಷ್ಪಾ ಅವತಾರದಲ್ಲಿ ಅಲ್ಲು ಅರ್ಜುನ್ ಅವರ ವಿಶೇಷ ಚಿತ್ರವನ್ನು ಮುದ್ರಿಸಿದೆ ಎಂದು ಹೇಳಿದರು.
ಸಿಇಒ, ಮೈತ್ರಿ ಮೂವಿ ಮೇಕರ್ಸ್, ಶ್ರೀ ಚೆರ್ರಿ ಮಾತನಾಡಿ, ಡಾರ್ಕ್ ಫ್ಯಾಂಟಸಿ ಅವರೊಂದಿಗೆ ಸಹಭಾಗಿತ್ವ ಘೊಷಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು.
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…