ಬೆಂಗಳೂರು: ಅತಿ ನಿರೀಕ್ಷಿತ ಪುಷ್ಪಾ-2 ಸಿನಿಮಾ ಇದೀಗ ಡಾರ್ಕ್ ಫ್ಯಾಂಟಸಿಯೊಂದಿಗೆ ಸಹಯೋಗ ಘೋಷಿಸಿದ್ದು, ನಟ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡುವ “’ಬಿಗ್ಗೆಸ್ಟ್ ಫ್ಯಾನ್ ಬಿಗ್ಗೆಸ್ಟ್ ಫ್ಯಾಂಟಸಿ” ಸ್ಪರ್ಧೆಯನ್ನು ಆಯೋಜಿಸಿದೆ.
ಈ ಸ್ಪರ್ಧೆಯಲ್ಲಿ ವಿಜೇತರಾಗುವ ಐದು ಅದೃಷ್ಟಶಾಲಿಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಸುವರ್ಣಾವಕಾಶ ಸಿಗಲಿದೆ.
ಐಟಿಸಿ ಲಿಮಿಟೆಡ್ನ ಬಿಸ್ಕತ್ತುಗಳು ಮತ್ತು ಕೇಕ್ಸ್ ಕ್ಲಸ್ಟರ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಲಿ ಹ್ಯಾರಿಸ್, ಆಸಕ್ತರು www.biggestfanbiggestfantasy.com ಈ ವೆಬ್ಸೈಟ್ನಲ್ಲಿ ಆಗ್ಮೆಂಟೆಡ್ ರಿಯಾಲಿಟಿ (AR) ಫಿಲ್ಟರ್ ಬಳಸಿ ಡಾರ್ಕ್ಫ್ಯಾಂಟಸಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣವಾದಲ್ಲಿ ಸನ್ಫೀಸ್ಟ್ ಡಾರ್ಕ್ ಫ್ಯಾಂಟಸಿ ಪೇಜ್ನನ್ನು ಅಟ್ಯಾಚ್ ಮಾಡಬೇಕು. ಇದರಲ್ಲಿ ಆಯ್ಕೆಯಾದ ಐದು ಅದೃಷ್ಟಶಾಲಿಗಳಿಗೆ ಅಲ್ಲುಅರ್ಜುನ್ ಭೇಟಿ ಮಾಡುವುದು ಹಾಗೂ ಇತರೆ ಅತ್ಯಾಕರ್ಷ ಬಹುಮಾನವನ್ನು ಗೆಲ್ಲಬಹುದು.
ಪುಷ್ಟಾ-2 ಸಿನಿಮಾ ಪ್ರಚಾರದ ಭಾಗವಾಗಿ ಸನ್ಫೀಸ್ಟ್ ಡಾರ್ಕ್ ಫ್ಯಾಂಟಸಿಯ ಪ್ಯಾಕ್ಗಳ ಮೇಲೆ ಪುಷ್ಪಾ ಅವತಾರದಲ್ಲಿ ಅಲ್ಲು ಅರ್ಜುನ್ ಅವರ ವಿಶೇಷ ಚಿತ್ರವನ್ನು ಮುದ್ರಿಸಿದೆ ಎಂದು ಹೇಳಿದರು.
ಸಿಇಒ, ಮೈತ್ರಿ ಮೂವಿ ಮೇಕರ್ಸ್, ಶ್ರೀ ಚೆರ್ರಿ ಮಾತನಾಡಿ, ಡಾರ್ಕ್ ಫ್ಯಾಂಟಸಿ ಅವರೊಂದಿಗೆ ಸಹಭಾಗಿತ್ವ ಘೊಷಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…