ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಭೇಟಿಯಾಗಲು ಇಲ್ಲಿದೆ ಸುವರ್ಣಾವಕಾಶ

ಬೆಂಗಳೂರು: ಅತಿ ನಿರೀಕ್ಷಿತ ಪುಷ್ಪಾ-2 ಸಿನಿಮಾ ಇದೀಗ ಡಾರ್ಕ್‌ ಫ್ಯಾಂಟಸಿಯೊಂದಿಗೆ ಸಹಯೋಗ ಘೋಷಿಸಿದ್ದು, ನಟ ಅಲ್ಲು ಅರ್ಜುನ್‌ ಅವರನ್ನು ಭೇಟಿ ಮಾಡುವ “’ಬಿಗ್ಗೆಸ್ಟ್ ಫ್ಯಾನ್ ಬಿಗ್ಗೆಸ್ಟ್ ಫ್ಯಾಂಟಸಿ” ಸ್ಪರ್ಧೆಯನ್ನು ಆಯೋಜಿಸಿದೆ.

ಈ ಸ್ಪರ್ಧೆಯಲ್ಲಿ ವಿಜೇತರಾಗುವ ಐದು ಅದೃಷ್ಟಶಾಲಿಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರನ್ನು ಭೇಟಿಯಾಗುವ ಸುವರ್ಣಾವಕಾಶ ಸಿಗಲಿದೆ.

ಐಟಿಸಿ ಲಿಮಿಟೆಡ್‌ನ ಬಿಸ್ಕತ್ತುಗಳು ಮತ್ತು ಕೇಕ್ಸ್ ಕ್ಲಸ್ಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಲಿ ಹ್ಯಾರಿಸ್, ಆಸಕ್ತರು www.biggestfanbiggestfantasy.com ಈ ವೆಬ್‌ಸೈಟ್‌ನಲ್ಲಿ ಆಗ್ಮೆಂಟೆಡ್ ರಿಯಾಲಿಟಿ (AR) ಫಿಲ್ಟರ್ ಬಳಸಿ ಡಾರ್ಕ್‌ಫ್ಯಾಂಟಸಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣವಾದಲ್ಲಿ ಸನ್‌ಫೀಸ್ಟ್‌ ಡಾರ್ಕ್‌ ಫ್ಯಾಂಟಸಿ ಪೇಜ್‌ನನ್ನು ಅಟ್ಯಾಚ್‌ ಮಾಡಬೇಕು. ಇದರಲ್ಲಿ ಆಯ್ಕೆಯಾದ ಐದು ಅದೃಷ್ಟಶಾಲಿಗಳಿಗೆ ಅಲ್ಲುಅರ್ಜುನ್‌ ಭೇಟಿ ಮಾಡುವುದು ಹಾಗೂ ಇತರೆ ಅತ್ಯಾಕರ್ಷ ಬಹುಮಾನವನ್ನು ಗೆಲ್ಲಬಹುದು.

ಪುಷ್ಟಾ-2 ಸಿನಿಮಾ ಪ್ರಚಾರದ ಭಾಗವಾಗಿ ಸನ್‌ಫೀಸ್ಟ್ ಡಾರ್ಕ್‌ ಫ್ಯಾಂಟಸಿಯ ಪ್ಯಾಕ್‌ಗಳ ಮೇಲೆ ಪುಷ್ಪಾ ಅವತಾರದಲ್ಲಿ ಅಲ್ಲು ಅರ್ಜುನ್‌ ಅವರ ವಿಶೇಷ ಚಿತ್ರವನ್ನು ಮುದ್ರಿಸಿದೆ ಎಂದು ಹೇಳಿದರು.

ಸಿಇಒ, ಮೈತ್ರಿ ಮೂವಿ ಮೇಕರ್ಸ್, ಶ್ರೀ ಚೆರ್ರಿ ಮಾತನಾಡಿ, ಡಾರ್ಕ್‌ ಫ್ಯಾಂಟಸಿ ಅವರೊಂದಿಗೆ ಸಹಭಾಗಿತ್ವ ಘೊಷಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

22 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago