ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ನಂದಿ ಬೆಟ್ಟದ ಅಂಕುಡೊಂಕಿನ ರಸ್ತೆಯ 15ನೇ ತಿರುವಿನಲ್ಲಿ ಅಪಘಾತವಾಗಿದೆ. ಅಪಘಾತದಲ್ಲಿ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದ ನಿವಾಸಿ ಶ್ರೀಕಾಂತ್(21) ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಕಣಿತಹಳ್ಳಿ ಗ್ರಾಮದ ನಿವಾಸಿ ಅರವಿಂದ್(21) ಸಾವನ್ನಪ್ಪಿರುವ ದುರ್ದೈವಿಗಳು.
ಅರವಿಂದ್ ಹಾಗೂ ಶ್ರೀಕಾಂತ್ ಸಂಬಂಧಿಕರು. ನಂದಿ ಬೆಟ್ಟಕ್ಕೆ ತೆರಳಿ ವಾಪಸ್ ಆಗುವಾಗ ಅಪಘಾತವಾಗಿದೆ.
ನಂದಿ ಬೆಟ್ಟದಿಂದ ಕೆಳಗೆ ಇಳಿಯುವಾಗ ನಿಯಂತ್ರಣ ತಪ್ಪಿ ಬಂಡೆಗೆ ಬೈಕ್ ಡಿಕ್ಕಿ ಹಿಡೆದಿದೆ. ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…