ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ನಂದಿ ಬೆಟ್ಟದ ಅಂಕುಡೊಂಕಿನ ರಸ್ತೆಯ 15ನೇ ತಿರುವಿನಲ್ಲಿ ಅಪಘಾತವಾಗಿದೆ. ಅಪಘಾತದಲ್ಲಿ ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದ ನಿವಾಸಿ ಶ್ರೀಕಾಂತ್(21) ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಕಣಿತಹಳ್ಳಿ ಗ್ರಾಮದ ನಿವಾಸಿ ಅರವಿಂದ್(21) ಸಾವನ್ನಪ್ಪಿರುವ ದುರ್ದೈವಿಗಳು.
ಅರವಿಂದ್ ಹಾಗೂ ಶ್ರೀಕಾಂತ್ ಸಂಬಂಧಿಕರು. ನಂದಿ ಬೆಟ್ಟಕ್ಕೆ ತೆರಳಿ ವಾಪಸ್ ಆಗುವಾಗ ಅಪಘಾತವಾಗಿದೆ.
ನಂದಿ ಬೆಟ್ಟದಿಂದ ಕೆಳಗೆ ಇಳಿಯುವಾಗ ನಿಯಂತ್ರಣ ತಪ್ಪಿ ಬಂಡೆಗೆ ಬೈಕ್ ಡಿಕ್ಕಿ ಹಿಡೆದಿದೆ. ನಂದಿ ಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…