ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಏಕದಿನ ಪಂದ್ಯಗಳ ಮೊದಲ ಪಂದ್ಯದಲ್ಲಿಯೇ ಕುಲದೀಪ್ ಯಾದವ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಕೈಚಳಕದಿಂದ ಭಾರತಕ್ಕೆ 5 ವಿಕೆಟ್ ಗಳ ಜಯ ತಂದುಕೊಟ್ಟಿತು.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ಪಡೆ ವೆಸ್ಟ್ಇಂಡೀಸ್ ತಂಡವನ್ನು 114 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಜಯವನ್ನು ಸುಲಭವಾಗಿಸಿದರು.
ವೆಸ್ಟ್ಇಂಡೀಸ್ ಪರವಾಗಿ ನಾಯಕ ಶೈಹೋಪ್ (42) ಹಾಗೂ ಅಥೆಂಜೆ (22) ರನ್ ಗಳಿಸುವ ಮೂಲಕ ತಂಡವನ್ನು ಶತಕದ ಗಡಿ ದಾಟಿಸಿದರು, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (4), ಅಲ್ ರೌಂಡರ್ ರವೀಂದ್ರ ಜಡೇಜಾ (3) ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ, ಪಾದಾರ್ಪಣೆ ಪಂದ್ಯವಾಡಿದ ಮುಖೇಶ್ ಕುಮಾರ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…