ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಏಕದಿನ ಪಂದ್ಯಗಳ ಮೊದಲ ಪಂದ್ಯದಲ್ಲಿಯೇ ಕುಲದೀಪ್ ಯಾದವ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಕೈಚಳಕದಿಂದ ಭಾರತಕ್ಕೆ 5 ವಿಕೆಟ್ ಗಳ ಜಯ ತಂದುಕೊಟ್ಟಿತು.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ಪಡೆ ವೆಸ್ಟ್ಇಂಡೀಸ್ ತಂಡವನ್ನು 114 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಜಯವನ್ನು ಸುಲಭವಾಗಿಸಿದರು.
ವೆಸ್ಟ್ಇಂಡೀಸ್ ಪರವಾಗಿ ನಾಯಕ ಶೈಹೋಪ್ (42) ಹಾಗೂ ಅಥೆಂಜೆ (22) ರನ್ ಗಳಿಸುವ ಮೂಲಕ ತಂಡವನ್ನು ಶತಕದ ಗಡಿ ದಾಟಿಸಿದರು, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (4), ಅಲ್ ರೌಂಡರ್ ರವೀಂದ್ರ ಜಡೇಜಾ (3) ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ, ಪಾದಾರ್ಪಣೆ ಪಂದ್ಯವಾಡಿದ ಮುಖೇಶ್ ಕುಮಾರ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…