ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಏಕದಿನ ಪಂದ್ಯಗಳ ಮೊದಲ ಪಂದ್ಯದಲ್ಲಿಯೇ ಕುಲದೀಪ್ ಯಾದವ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಕೈಚಳಕದಿಂದ ಭಾರತಕ್ಕೆ 5 ವಿಕೆಟ್ ಗಳ ಜಯ ತಂದುಕೊಟ್ಟಿತು.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ಪಡೆ ವೆಸ್ಟ್ಇಂಡೀಸ್ ತಂಡವನ್ನು 114 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಜಯವನ್ನು ಸುಲಭವಾಗಿಸಿದರು.
ವೆಸ್ಟ್ಇಂಡೀಸ್ ಪರವಾಗಿ ನಾಯಕ ಶೈಹೋಪ್ (42) ಹಾಗೂ ಅಥೆಂಜೆ (22) ರನ್ ಗಳಿಸುವ ಮೂಲಕ ತಂಡವನ್ನು ಶತಕದ ಗಡಿ ದಾಟಿಸಿದರು, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ (4), ಅಲ್ ರೌಂಡರ್ ರವೀಂದ್ರ ಜಡೇಜಾ (3) ವಿಕೆಟ್ ಪಡೆದರೆ ಹಾರ್ದಿಕ್ ಪಾಂಡ್ಯ, ಪಾದಾರ್ಪಣೆ ಪಂದ್ಯವಾಡಿದ ಮುಖೇಶ್ ಕುಮಾರ್ ಹಾಗೂ ಶಾದು೯ಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…