ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಆದರೆ ಕೆಲವು ಗ್ರಾಮಗಳಿಗೆ ಸ್ಮಶಾನ ಅವಶ್ಯಕತೆ ಇರುವುದಾಗಿ, ಒತ್ತುವರಿಯಾಗಿರುವುದಾಗಿ ಅಥವಾ ರಸ್ತೆ ಸಂಪರ್ಕ ಇಲ್ಲದೇ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿರುತ್ತದೆ ಹಾಗೂ ಹೆಚ್ಚುವರಿ ಸ್ಮಶಾನ ಅವಶ್ಯಕತೆ ಬಗ್ಗೆಯೂ ಸಹಾ ಸಾರ್ವಜನಿಕರಿಂದ ಮತ್ತು ಸಂಘ ಸಂಸ್ಥೆಗಳಿಂದ ಮನವಿಗಳು ಸ್ವೀಕೃತವಾಗುತ್ತಿರುತ್ತವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸ್ಮಶಾನ ಸಮಸ್ಯೆಗಳ ಬಗ್ಗೆ ಹಾಗೂ ಸ್ಮಶಾನಕ್ಕೆ ಜಮೀನು ಮಂಜೂರು ಮಾಡುವ ಬಗ್ಗೆ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸ್ಮಶಾನದ ಅವಶ್ಯಕತೆ ಹಾಗೂ ಸಮಸ್ಯೆಗಳ ಬಗ್ಗೆ ಯಾವುದೇ ಮನವಿಗಳಿದ್ದಲ್ಲಿ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…