ದೊಡ್ಡಬಳ್ಳಾಪುರ ನಗರವನ್ನು ಸ್ವಚ್ಛ, ನೈರ್ಮಲ್ಯ, ಸುಂದರ, ತ್ಯಾಜ್ಯ ಮುಕ್ತ ನಗರವನ್ನಾಗಿಸಲು ನಗರಸಭೆ ಹಾಗೂ ಪರಿವರ್ತನಾ ಮಹಿಳಾ ಮಂಡಲ ವತಿಯಿಂದ ಇಂದು ಸ್ವಚ್ಛ ಜಾಗೃತಿ ಜಾಥಾವನ್ನ ಹಮ್ಮಿಕೊಳ್ಳಲಾಗಿತ್ತು.
ತ್ಯಾಜ್ಯದ ಪ್ರಮಾಣ ಕಡಿಮೆ ಮಾಡಲು, ಮರು ಬಳಕೆ ಹಾಗೂ ಸಂಸ್ಕರಣೆ ಮಾಡುವ ಪರಿಕಲ್ಪನೆ ಮತ್ತು ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯದಂತೆ ನಗರ ನಿವಾಸಿಗಳಲ್ಲಿ ಅರಿವು ಮೂಡಿಸಲು ನಗರದ ನಗರಸಭೆ ಕಾರ್ಯಾಲಯ ಆವರಣದಲ್ಲಿ ಸ್ವಚ್ಛತಾ ಜಾಥಾಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.
ಈ ವೇಳೆ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮಿ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…