ಸ್ವಯಂ, ಕಂಪನಿ, ಕಚೇರಿ ಉದ್ಯೋಗ ಆಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ನಿರುದ್ಯೋಗ ಹೊಂದಿರುವ ಯುವಕ ಯುವತಿಯರಿಗೆ ಸ್ವಂತ ಉದ್ಯೋಗ/ಕಚೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ (ಪುರುಷರು ಮತ್ತು ಮಹಿಳೆಯರು) ಪ್ರಮಾಣೀಕರಣ ಕೋರ್ಸ್

• Beauty Parlour Training (Men and Women) certification course with recognized centres.
• ಹೆವಿ ಅರ್ಥ್ ಮೂವ‌ರ್ ತರಬೇತಿ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ)
• Heavy Earth Mover Operatoin Training (JCB, Crane, Pock lain, Heavy Vehicle Operation)
• ಶಾರ್ಟ್ ಹ್ಯಾಂಡ್ ಟ್ರೈನಿಂಗ್ Short hand training
• ಭದ್ರತಾ ಸೇವೆಗಳ ತರಬೇತಿ Security Services Training

ಅರ್ಜಿ ಸಲ್ಲಿಸಲು ಆರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು, ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿ ಪರ ತರಬೇತಿಯನ್ನು ಪಡೆದಿರಬಾರದು, ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ನಗರ ಪ್ರದೇಶಗಳಲ್ಲಿ ರೂ.1,03,000/-, ಗ್ರಾಮಾಂತರ ಪ್ರದೇಶದಲ್ಲಿ ರೂ.96,000 ಮೀರಬಾರದು, ತರಬೇತಿಯನ್ನು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯ ಮತ್ತು ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಿಂದ
ನೀಡಲಾಗುವುದು.

ಅರ್ಜಿ ಯನ್ನು ಆನ್ ಲೈನ್ ವೆಬ್ ಸೈಟ್
https://kmdconline.karnataka.gov.in ಮೂಲಕ ಆಗಸ್ಟ್ 22 ರಿಂದ ಕೊನೆಯ ದಿನಾಂಕ ಸಪ್ಟೆಂಬರ್ 25 ರವರೆಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ,
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎಸ್ ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಬಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: (080)-27681786 ಅಥವಾ
Gmail: kmdcbrural@gmail.com, ಸಹಾಯವಾಣಿ ಸಂಖ್ಯೆ-8277799990 (24×7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

10 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago