ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೆಡಿಕವರ್ ಆಸ್ಪತ್ರೆ, ಬೆಂಗಳೂರು ವಿಶೇಷ 1,947ರ ಆರೋಗ್ಯ ಪ್ಯಾಕೇಜ್

ಬೆಂಗಳೂರು,ವೈಟ್‌ ಫಿಲ್ದ್‌ : ಮೆಡಿಕವರ್ ಆಸ್ಪತ್ರೆ, ಬೆಂಗಳೂರು, 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ಮಲ್ಟಿ-ಸ್ಪೆಷಾಲಿಟಿ ಆರೋಗ್ಯ ಪ್ಯಾಕೇಜ್‌ನೊಂದಿಗೆ ಆಚರಿಸುತ್ತಿದೆ. ಈ ಪ್ಯಾಕೇಜ್‌ನ್ನು ಭಾರತದ ಸ್ವಾತಂತ್ರ್ಯದ ವರ್ಷವನ್ನು ಸ್ಮರಿಸುವ ಸಲುವಾಗಿ 1,947 ರೂಪಾಯಿಗೆ ಕ್ಕೆ
ನೀಡಲಾಗುತ್ತಿದೆ.

ಈ ಪ್ಯಾಕೇಜ್‌ನಲ್ಲಿ ಪ್ರಮುಖ ತಜ್ಞರಿಂದ ಉಚಿತ ಸಲಹೆ ಹೃದಯ ತಜ್ಞ, ಸಾಮಾನ್ಯ ವೈದ್ಯ, ಸ್ತ್ರೀರೋಗ ತಜ್ಞ, ಎಲುಬು ತಜ್ಞ, ಸಾಮಾನ್ಯ ಶಸ್ತ್ರಚಿಕಿತ್ಸಕ — ಜೊತೆಗೆ ಡಯಾಗ್ನೋಸ್ಟಿಕ್‌ ಪರೀಕ್ಷೆಗಳಿಗೆ 50% ರಿಯಾಯಿತಿ ಒಳಗೊಂಡಿದೆ. ಈ ವಿಶೇಷ ಆಫರ್ ಆಗಸ್ಟ್ 15 ರಿಂದ ಸೆಪ್ಟೆಂಬರ್‌ 15 ರೆವೆರೆಗೆ ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ.

ಸ್ವಾತಂತ್ರ್ಯ ದಿನಾಚರಣೆ ನಮ್ಮ ದೇಶದ ಹಬ್ಬ, ಆದರೆ ಉತ್ತಮ ಆರೋಗ್ಯವೇ ಬದುಕನ್ನು ಸಂಪೂರ್ಣವಾಗಿ ಅನುಭವಿಸುವ ಮೂಲ ಆಸ್ತಿಯಾಗಿದೆ . 1,947ರ ವಿಶೇಷ ಪ್ಯಾಕೇಜ್‌ ನಮ್ಮ ದೇಶ ಸ್ವಾತಂತ್ರ್ಯ ಪಡೆದ ವರ್ಷದ ಸಂಕೇತವಾಗಿದ್ದು, ಜನರು ಆರೋಗ್ಯ ತಪಾಸಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಪ್ರೇರಣೆ ನೀಡುತ್ತದೆ” ಎಂದು ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಹೇಳಿದರು.

ಮೆಡಿಕವರ್ ಆಸ್ಪತ್ರೆಯ ಗುಣಮಟ್ಟದ ಆರೋಗ್ಯ ಸೇವೆಯನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಹಾಗೂ ಬೆಂಗಳೂರಿನ ಜನರನ್ನು ಆರೋಗ್ಯಕರ ಜೀವನದತ್ತ ತ್ವರಿತ ಹೆಜ್ಜೆ ಇಡುವಂತೆ ಪ್ರೋತ್ಸಾಹಿಸುತ್ತದೆ.

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 hour ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

9 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

17 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

17 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago