ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೆಡಿಕವರ್ ಆಸ್ಪತ್ರೆ, ಬೆಂಗಳೂರು ವಿಶೇಷ 1,947ರ ಆರೋಗ್ಯ ಪ್ಯಾಕೇಜ್

ಬೆಂಗಳೂರು,ವೈಟ್‌ ಫಿಲ್ದ್‌ : ಮೆಡಿಕವರ್ ಆಸ್ಪತ್ರೆ, ಬೆಂಗಳೂರು, 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ಮಲ್ಟಿ-ಸ್ಪೆಷಾಲಿಟಿ ಆರೋಗ್ಯ ಪ್ಯಾಕೇಜ್‌ನೊಂದಿಗೆ ಆಚರಿಸುತ್ತಿದೆ. ಈ ಪ್ಯಾಕೇಜ್‌ನ್ನು ಭಾರತದ ಸ್ವಾತಂತ್ರ್ಯದ ವರ್ಷವನ್ನು ಸ್ಮರಿಸುವ ಸಲುವಾಗಿ 1,947 ರೂಪಾಯಿಗೆ ಕ್ಕೆ
ನೀಡಲಾಗುತ್ತಿದೆ.

ಈ ಪ್ಯಾಕೇಜ್‌ನಲ್ಲಿ ಪ್ರಮುಖ ತಜ್ಞರಿಂದ ಉಚಿತ ಸಲಹೆ ಹೃದಯ ತಜ್ಞ, ಸಾಮಾನ್ಯ ವೈದ್ಯ, ಸ್ತ್ರೀರೋಗ ತಜ್ಞ, ಎಲುಬು ತಜ್ಞ, ಸಾಮಾನ್ಯ ಶಸ್ತ್ರಚಿಕಿತ್ಸಕ — ಜೊತೆಗೆ ಡಯಾಗ್ನೋಸ್ಟಿಕ್‌ ಪರೀಕ್ಷೆಗಳಿಗೆ 50% ರಿಯಾಯಿತಿ ಒಳಗೊಂಡಿದೆ. ಈ ವಿಶೇಷ ಆಫರ್ ಆಗಸ್ಟ್ 15 ರಿಂದ ಸೆಪ್ಟೆಂಬರ್‌ 15 ರೆವೆರೆಗೆ ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ.

ಸ್ವಾತಂತ್ರ್ಯ ದಿನಾಚರಣೆ ನಮ್ಮ ದೇಶದ ಹಬ್ಬ, ಆದರೆ ಉತ್ತಮ ಆರೋಗ್ಯವೇ ಬದುಕನ್ನು ಸಂಪೂರ್ಣವಾಗಿ ಅನುಭವಿಸುವ ಮೂಲ ಆಸ್ತಿಯಾಗಿದೆ . 1,947ರ ವಿಶೇಷ ಪ್ಯಾಕೇಜ್‌ ನಮ್ಮ ದೇಶ ಸ್ವಾತಂತ್ರ್ಯ ಪಡೆದ ವರ್ಷದ ಸಂಕೇತವಾಗಿದ್ದು, ಜನರು ಆರೋಗ್ಯ ತಪಾಸಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಪ್ರೇರಣೆ ನೀಡುತ್ತದೆ” ಎಂದು ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಹೇಳಿದರು.

ಮೆಡಿಕವರ್ ಆಸ್ಪತ್ರೆಯ ಗುಣಮಟ್ಟದ ಆರೋಗ್ಯ ಸೇವೆಯನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಹಾಗೂ ಬೆಂಗಳೂರಿನ ಜನರನ್ನು ಆರೋಗ್ಯಕರ ಜೀವನದತ್ತ ತ್ವರಿತ ಹೆಜ್ಜೆ ಇಡುವಂತೆ ಪ್ರೋತ್ಸಾಹಿಸುತ್ತದೆ.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

6 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

8 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

9 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

9 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

11 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

17 hours ago