ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೆಡಿಕವರ್ ಆಸ್ಪತ್ರೆ, ಬೆಂಗಳೂರು ವಿಶೇಷ 1,947ರ ಆರೋಗ್ಯ ಪ್ಯಾಕೇಜ್

ಬೆಂಗಳೂರು,ವೈಟ್‌ ಫಿಲ್ದ್‌ : ಮೆಡಿಕವರ್ ಆಸ್ಪತ್ರೆ, ಬೆಂಗಳೂರು, 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ಮಲ್ಟಿ-ಸ್ಪೆಷಾಲಿಟಿ ಆರೋಗ್ಯ ಪ್ಯಾಕೇಜ್‌ನೊಂದಿಗೆ ಆಚರಿಸುತ್ತಿದೆ. ಈ ಪ್ಯಾಕೇಜ್‌ನ್ನು ಭಾರತದ ಸ್ವಾತಂತ್ರ್ಯದ ವರ್ಷವನ್ನು ಸ್ಮರಿಸುವ ಸಲುವಾಗಿ 1,947 ರೂಪಾಯಿಗೆ ಕ್ಕೆ
ನೀಡಲಾಗುತ್ತಿದೆ.

ಈ ಪ್ಯಾಕೇಜ್‌ನಲ್ಲಿ ಪ್ರಮುಖ ತಜ್ಞರಿಂದ ಉಚಿತ ಸಲಹೆ ಹೃದಯ ತಜ್ಞ, ಸಾಮಾನ್ಯ ವೈದ್ಯ, ಸ್ತ್ರೀರೋಗ ತಜ್ಞ, ಎಲುಬು ತಜ್ಞ, ಸಾಮಾನ್ಯ ಶಸ್ತ್ರಚಿಕಿತ್ಸಕ — ಜೊತೆಗೆ ಡಯಾಗ್ನೋಸ್ಟಿಕ್‌ ಪರೀಕ್ಷೆಗಳಿಗೆ 50% ರಿಯಾಯಿತಿ ಒಳಗೊಂಡಿದೆ. ಈ ವಿಶೇಷ ಆಫರ್ ಆಗಸ್ಟ್ 15 ರಿಂದ ಸೆಪ್ಟೆಂಬರ್‌ 15 ರೆವೆರೆಗೆ ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ.

ಸ್ವಾತಂತ್ರ್ಯ ದಿನಾಚರಣೆ ನಮ್ಮ ದೇಶದ ಹಬ್ಬ, ಆದರೆ ಉತ್ತಮ ಆರೋಗ್ಯವೇ ಬದುಕನ್ನು ಸಂಪೂರ್ಣವಾಗಿ ಅನುಭವಿಸುವ ಮೂಲ ಆಸ್ತಿಯಾಗಿದೆ . 1,947ರ ವಿಶೇಷ ಪ್ಯಾಕೇಜ್‌ ನಮ್ಮ ದೇಶ ಸ್ವಾತಂತ್ರ್ಯ ಪಡೆದ ವರ್ಷದ ಸಂಕೇತವಾಗಿದ್ದು, ಜನರು ಆರೋಗ್ಯ ತಪಾಸಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಪ್ರೇರಣೆ ನೀಡುತ್ತದೆ” ಎಂದು ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಹೇಳಿದರು.

ಮೆಡಿಕವರ್ ಆಸ್ಪತ್ರೆಯ ಗುಣಮಟ್ಟದ ಆರೋಗ್ಯ ಸೇವೆಯನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಹಾಗೂ ಬೆಂಗಳೂರಿನ ಜನರನ್ನು ಆರೋಗ್ಯಕರ ಜೀವನದತ್ತ ತ್ವರಿತ ಹೆಜ್ಜೆ ಇಡುವಂತೆ ಪ್ರೋತ್ಸಾಹಿಸುತ್ತದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

13 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago