ನಗರದ ಬಸ್ ನಿಲ್ದಾಣದಲ್ಲಿ ವಿಶೇಷ ಚೇತನವಾದರೂ ನೀರಿನ ಬಾಟಲ್ನ್ನು ಮಾರುತ್ತ ಸ್ವಾಭಿಮಾನದಿಂದ ಜೀವನ ನಡೆಸುತ್ತಿರುವ ಶಂಭುಲಿಂಗ(ಸುನೀಲ್) ಅವರಿಗೆ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂಜಿಲ್ಲಾ ಪುನರ್ವಸತಿ ಕೇಂದ್ರ ಸಹಕಾರದಿಂದ ಮೂರು ಚಕ್ರದ ಸೈಕಲನ್ನು ಉಚಿತವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಯಾದ ನರಸಿಂಹಮೂರ್ತಿ K.D, ಮಾಹಿತಿ ಸಲಹಾ ಕೇಂದ್ರದ ಮುಖ್ಯಸ್ಥರಾದ ರವಿಕುಮಾರ್ ಕೆ ಎನ್, ದೊಡ್ಡಬಳ್ಳಾಪುರ ನಗರ ಪುನರ್ವಸತಿ ಕಾರ್ಯಕರ್ತರಾದ ವಿನಯ್ ಕುಮಾರ್.ಪಿ ಉಪಸ್ಥಿತರಿದ್ದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…