ಇಂದು ಹನುಮ ಜಯಂತಿ ಪ್ರಯುಕ್ತ ನಾಡಿನೆಲ್ಲೆಡೆ ಅದ್ಧೂರಿಯಾಗಿ ಹನುಮಂತನ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು, ಹೋಮ ಹವನಗಳು ನಡೆದವು. ಅದೇರೀತಿ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿರುವ ಪ್ರಸನ್ನ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯನ್ನು ಸಂಭ್ರಮ ಸಡಗರದಿಂದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆಯಲ್ಲಿ ಯುವಕರು ಉತ್ಸಾಹದಿಂದ ಹಾಡು, ಡ್ಯಾನ್ಸ್ ಮಾಡುತ್ತಾ ಮುಂದೆ ಸಾಗಿದರು…
ಮೆರವಣಿಗೆ ವೇಳೆ ಪ್ರಸನ್ನ ಆಂಜನೇಯ ಸ್ವಾಮಿಯ ದರ್ಶನ ಪಡೆದು ಭಕ್ತಾಧಿಗಳು ಪುನೀತರಾದರು.
ಮೆರವಣಿಗೆಗೂ ಮುನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…