ಇಂದು ಹನುಮ ಜಯಂತಿ ಪ್ರಯುಕ್ತ ನಾಡಿನೆಲ್ಲೆಡೆ ಅದ್ಧೂರಿಯಾಗಿ ಹನುಮಂತನ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು, ಹೋಮ ಹವನಗಳು ನಡೆದವು. ಅದೇರೀತಿ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿರುವ ಪ್ರಸನ್ನ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯನ್ನು ಸಂಭ್ರಮ ಸಡಗರದಿಂದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆಯಲ್ಲಿ ಯುವಕರು ಉತ್ಸಾಹದಿಂದ ಹಾಡು, ಡ್ಯಾನ್ಸ್ ಮಾಡುತ್ತಾ ಮುಂದೆ ಸಾಗಿದರು…
ಮೆರವಣಿಗೆ ವೇಳೆ ಪ್ರಸನ್ನ ಆಂಜನೇಯ ಸ್ವಾಮಿಯ ದರ್ಶನ ಪಡೆದು ಭಕ್ತಾಧಿಗಳು ಪುನೀತರಾದರು.
ಮೆರವಣಿಗೆಗೂ ಮುನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…