ಹಳಿ ತಪ್ಪಿದ ಪ್ರಯಾಣಿಕರಿದ್ದ ರೈಲು: ಘಟನೆಯಲ್ಲಿ 4 ಮಂದಿ ಸಾವು ಶಂಕೆ: ಹಲವರಿಗೆ ಗಂಭೀರ ಗಾಯ

ಉತ್ತರ ಪ್ರದೇಶದ ಮೋತಿಗಂಜ್‌ ಹಾಗೂ ಜಿಲ್ಹಾಹಿ ರೈಲು ನಿಲ್ದಾಣಗಳ ನಡುವಿನ ಗೊಂಡಾ ಬಳಿ 15904 ಸಂಖ್ಯೆಯ ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್‌ ಹೆಸರಿನ ಪ್ರಯಾಣಿಕ ರೈಲಿನ ಹಲವು ಬೋಗಿಗಳು ಗುರುವಾರ ಹಳಿತಪ್ಪಿದ್ದು, ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಳಿ ತಪ್ಪಿದ ಹಿನ್ನೆಲೆ ರೈಲಿನ ಹಲವು ಬೋಗಿಗಗಳಿಗೆ ಹಾನಿಯಾಗಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಪ್ರಯಾಣಿಕರನ್ನು ರಕ್ಷಿಸುವ ಕಾರ್ಯಚರಣೆ ನಡೆಸಲಾಗುತ್ತಿದೆ.

ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

14 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

20 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago