ಬೆಂಗಳೂರು : ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ತಾನ್ ರಾಯಲ್ಸ್ ತಂಡದ ವಿರುದ್ಧ 7 ರನ್ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಸಿರು ಪೋಷಾಕಿನಲ್ಲಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭ ಉತ್ತಮವಾಗಿರಲಿಲ್ಲ ಆರಂಭಿಕ ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಟ್ರಿಂಟ್ ಬೋಲ್ಟ್ ಅವರ ಎಲ್ ಬಿ ಬಲೆಗೆ ಬಿದ್ದು ಗೋಲ್ಡನ್ ಡಕ್ ಔಟ್(0) ಆಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.
ನಂತರ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (16) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿಗೆ ಕೊಂಡೊಯ್ದುರು, ರಾಜಸ್ತಾನ್ ರಾಯಲ್ಸ್ ಪರವಾಗಿ ಟ್ರಿಂಟ್ ಬೋಲ್ಟ್ ಹಾಗೂ ಸಂದೀಪ್ ಶರ್ಮ ತಲಾ ಎರಡು ವಿಕೆಟ್ ಪಡೆದರು.
ಸಂಜು ಸ್ಯಾಮ್ಸನ್ (22) ಹಾಗೂ ದ್ರುವ್ ಜುರೇಲ್ (34) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ, ಆರ್ ಸಿಬಿ ಪರವಾಗಿ ಹಷ೯ಲ್ ಪಟೇಲ್ ಮೂರು ವಿಕೆಟ್ ಪಡೆದರು, ಸ್ಪೋಟಕ ಬ್ಯಾಟಿಂಗ್ ಮಾಡಿದ ಗ್ಲೇನ್ ಮ್ಯಾಕ್ಸವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…