ಬೆಂಗಳೂರು : ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ತಾನ್ ರಾಯಲ್ಸ್ ತಂಡದ ವಿರುದ್ಧ 7 ರನ್ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಸಿರು ಪೋಷಾಕಿನಲ್ಲಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭ ಉತ್ತಮವಾಗಿರಲಿಲ್ಲ ಆರಂಭಿಕ ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಟ್ರಿಂಟ್ ಬೋಲ್ಟ್ ಅವರ ಎಲ್ ಬಿ ಬಲೆಗೆ ಬಿದ್ದು ಗೋಲ್ಡನ್ ಡಕ್ ಔಟ್(0) ಆಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.
ನಂತರ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (16) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿಗೆ ಕೊಂಡೊಯ್ದುರು, ರಾಜಸ್ತಾನ್ ರಾಯಲ್ಸ್ ಪರವಾಗಿ ಟ್ರಿಂಟ್ ಬೋಲ್ಟ್ ಹಾಗೂ ಸಂದೀಪ್ ಶರ್ಮ ತಲಾ ಎರಡು ವಿಕೆಟ್ ಪಡೆದರು.
ಸಂಜು ಸ್ಯಾಮ್ಸನ್ (22) ಹಾಗೂ ದ್ರುವ್ ಜುರೇಲ್ (34) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ, ಆರ್ ಸಿಬಿ ಪರವಾಗಿ ಹಷ೯ಲ್ ಪಟೇಲ್ ಮೂರು ವಿಕೆಟ್ ಪಡೆದರು, ಸ್ಪೋಟಕ ಬ್ಯಾಟಿಂಗ್ ಮಾಡಿದ ಗ್ಲೇನ್ ಮ್ಯಾಕ್ಸವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…