ಬೆಂಗಳೂರು : ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ತಾನ್ ರಾಯಲ್ಸ್ ತಂಡದ ವಿರುದ್ಧ 7 ರನ್ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಸಿರು ಪೋಷಾಕಿನಲ್ಲಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭ ಉತ್ತಮವಾಗಿರಲಿಲ್ಲ ಆರಂಭಿಕ ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಟ್ರಿಂಟ್ ಬೋಲ್ಟ್ ಅವರ ಎಲ್ ಬಿ ಬಲೆಗೆ ಬಿದ್ದು ಗೋಲ್ಡನ್ ಡಕ್ ಔಟ್(0) ಆಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.
ನಂತರ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (16) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿಗೆ ಕೊಂಡೊಯ್ದುರು, ರಾಜಸ್ತಾನ್ ರಾಯಲ್ಸ್ ಪರವಾಗಿ ಟ್ರಿಂಟ್ ಬೋಲ್ಟ್ ಹಾಗೂ ಸಂದೀಪ್ ಶರ್ಮ ತಲಾ ಎರಡು ವಿಕೆಟ್ ಪಡೆದರು.
ಸಂಜು ಸ್ಯಾಮ್ಸನ್ (22) ಹಾಗೂ ದ್ರುವ್ ಜುರೇಲ್ (34) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ, ಆರ್ ಸಿಬಿ ಪರವಾಗಿ ಹಷ೯ಲ್ ಪಟೇಲ್ ಮೂರು ವಿಕೆಟ್ ಪಡೆದರು, ಸ್ಪೋಟಕ ಬ್ಯಾಟಿಂಗ್ ಮಾಡಿದ ಗ್ಲೇನ್ ಮ್ಯಾಕ್ಸವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…