ಬೆಂಗಳೂರು : ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ತಾನ್ ರಾಯಲ್ಸ್ ತಂಡದ ವಿರುದ್ಧ 7 ರನ್ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಸಿರು ಪೋಷಾಕಿನಲ್ಲಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭ ಉತ್ತಮವಾಗಿರಲಿಲ್ಲ ಆರಂಭಿಕ ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಟ್ರಿಂಟ್ ಬೋಲ್ಟ್ ಅವರ ಎಲ್ ಬಿ ಬಲೆಗೆ ಬಿದ್ದು ಗೋಲ್ಡನ್ ಡಕ್ ಔಟ್(0) ಆಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.
ನಂತರ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (16) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿಗೆ ಕೊಂಡೊಯ್ದುರು, ರಾಜಸ್ತಾನ್ ರಾಯಲ್ಸ್ ಪರವಾಗಿ ಟ್ರಿಂಟ್ ಬೋಲ್ಟ್ ಹಾಗೂ ಸಂದೀಪ್ ಶರ್ಮ ತಲಾ ಎರಡು ವಿಕೆಟ್ ಪಡೆದರು.
ಸಂಜು ಸ್ಯಾಮ್ಸನ್ (22) ಹಾಗೂ ದ್ರುವ್ ಜುರೇಲ್ (34) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ, ಆರ್ ಸಿಬಿ ಪರವಾಗಿ ಹಷ೯ಲ್ ಪಟೇಲ್ ಮೂರು ವಿಕೆಟ್ ಪಡೆದರು, ಸ್ಪೋಟಕ ಬ್ಯಾಟಿಂಗ್ ಮಾಡಿದ ಗ್ಲೇನ್ ಮ್ಯಾಕ್ಸವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…