ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ, ಹೊಸಕೋಟೆಯಿಂದ 2022-23 ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಶೇಕಡ 50 ರಷ್ಟು ಸಹಾಯಧನದೊಂದಿಗೆ ಹಸುಗಳ 2 ರಬ್ಬರ್ ನೆಲಹಾಸುಗಳನ್ನು ವಿತರಿಸಲು ಅರ್ಜಿಗಳನ್ನು ದಿನಾಂಕ 01.09.2023 ರಿಂದ 10.09.2023 ರವರೆಗೆ ಸ್ವೀಕರಿಸಲಾಗಿದೆ.
ಅರ್ಜಿಗಳನ್ನು ತಾಲ್ಲೂಕಿನ ಎಲ್ಲಾ ಪಶುವೈದ್ಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ಸಂಸ್ಥೆಯಲ್ಲಿ ನೀಡಬಹುದಾಗಿದೆ. ಹಸುಗಳ 2 ರಬ್ಬರ್ ನೆಲಹಾಸು ಬೆಲೆಯು ರೂ. 5600/- ಗಳಾಗಿದ್ದು, ಎಲ್ಲಾ ವರ್ಗದ ಫಲಾನುಭವಿಗಳಿಗೆ ಸಹಾಯಧನದ ಮೊತ್ತ ರೂ.2800/- ಹಾಗೂ ಫಲಾನುಭವಿ ವಂತಿಕೆ ರೂ.2800/- ಆಗಿದ್ದು ತಾಲ್ಲೂಕಿನ ಅರ್ಹ ಎಲ್ಲಾ ಹೈನುಗಾರರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೊಸಕೋಟೆ ಪಶು ಆಸ್ಪತ್ರೆಯ ಮುಖ್ಯಪಶುವೈದ್ಯಾಧಿಕಾರಿ (ಆಡಳಿತ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…