ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ, ಹೊಸಕೋಟೆಯಿಂದ 2022-23 ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಶೇಕಡ 50 ರಷ್ಟು ಸಹಾಯಧನದೊಂದಿಗೆ ಹಸುಗಳ 2 ರಬ್ಬರ್ ನೆಲಹಾಸುಗಳನ್ನು ವಿತರಿಸಲು ಅರ್ಜಿಗಳನ್ನು ದಿನಾಂಕ 01.09.2023 ರಿಂದ 10.09.2023 ರವರೆಗೆ ಸ್ವೀಕರಿಸಲಾಗಿದೆ.
ಅರ್ಜಿಗಳನ್ನು ತಾಲ್ಲೂಕಿನ ಎಲ್ಲಾ ಪಶುವೈದ್ಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ಸಂಸ್ಥೆಯಲ್ಲಿ ನೀಡಬಹುದಾಗಿದೆ. ಹಸುಗಳ 2 ರಬ್ಬರ್ ನೆಲಹಾಸು ಬೆಲೆಯು ರೂ. 5600/- ಗಳಾಗಿದ್ದು, ಎಲ್ಲಾ ವರ್ಗದ ಫಲಾನುಭವಿಗಳಿಗೆ ಸಹಾಯಧನದ ಮೊತ್ತ ರೂ.2800/- ಹಾಗೂ ಫಲಾನುಭವಿ ವಂತಿಕೆ ರೂ.2800/- ಆಗಿದ್ದು ತಾಲ್ಲೂಕಿನ ಅರ್ಹ ಎಲ್ಲಾ ಹೈನುಗಾರರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೊಸಕೋಟೆ ಪಶು ಆಸ್ಪತ್ರೆಯ ಮುಖ್ಯಪಶುವೈದ್ಯಾಧಿಕಾರಿ (ಆಡಳಿತ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…