ಲಾರಿಯೊಂದು ಹಸುಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ನಡೆದಿದೆ…
ದಾಬಸ್ ಪೇಟೆ ಕಡೆಯಿಂದ ಹೊಸಕೋಟೆಗೆ ತೆರಳುತ್ತಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ಇದ್ದ ಹಸುಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಹಸು ಸ್ಥಳದಲ್ಲೇ ಅಸ್ವಸ್ಥಗೊಂಡು ಕುಸಿದು ಬಿದ್ದಿದೆ. ಸ್ಥಳೀಯರು ಘಟನೆ ಗಮನಿಸಿ ಹಸುಗೆ ನೀರು ಕುಡಿಸಿಲು ಯತ್ನಿಸಿದ್ದಾರೆ…
ಹಸುಗೆ ಡಿಕ್ಕಿ ಹೊಡೆದ ಲಾರಿ ಸ್ಥಳದಿಂದ ಕಾಲ್ಕಿತ್ತಿದೆ. ಲಕ್ಷಾಂತರ ರೂ. ಮೌಲ್ಯದ ಹಸುವಿನ ಸ್ಥಿತಿ ಕಂಡು ರೈತ ಕಂಗಾಲಾಗಿದ್ದಾನೆ…
ಈ ಮಣಸಿ ಗೇಟ್ ಸಮೀಪ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಡೆಯುತ್ತಲೇ ಇರುತ್ತವೆ.. ಅಪಘಾತಗಳು ಆಗದಂತೆ ಸಂಬಂಧಪಟ್ಟವರು ಯಾವ ಕ್ರಮಗಳು ಕೈಗೊಳ್ಳದೇ ನಿದ್ರಾವಸ್ಥೆಯಲ್ಲಿ ಇದ್ದಾರೆ ಎಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದ್ದಾರೆ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…