ಲಾರಿಯೊಂದು ಹಸುಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ನಡೆದಿದೆ…
ದಾಬಸ್ ಪೇಟೆ ಕಡೆಯಿಂದ ಹೊಸಕೋಟೆಗೆ ತೆರಳುತ್ತಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ಇದ್ದ ಹಸುಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಹಸು ಸ್ಥಳದಲ್ಲೇ ಅಸ್ವಸ್ಥಗೊಂಡು ಕುಸಿದು ಬಿದ್ದಿದೆ. ಸ್ಥಳೀಯರು ಘಟನೆ ಗಮನಿಸಿ ಹಸುಗೆ ನೀರು ಕುಡಿಸಿಲು ಯತ್ನಿಸಿದ್ದಾರೆ…
ಹಸುಗೆ ಡಿಕ್ಕಿ ಹೊಡೆದ ಲಾರಿ ಸ್ಥಳದಿಂದ ಕಾಲ್ಕಿತ್ತಿದೆ. ಲಕ್ಷಾಂತರ ರೂ. ಮೌಲ್ಯದ ಹಸುವಿನ ಸ್ಥಿತಿ ಕಂಡು ರೈತ ಕಂಗಾಲಾಗಿದ್ದಾನೆ…
ಈ ಮಣಸಿ ಗೇಟ್ ಸಮೀಪ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಡೆಯುತ್ತಲೇ ಇರುತ್ತವೆ.. ಅಪಘಾತಗಳು ಆಗದಂತೆ ಸಂಬಂಧಪಟ್ಟವರು ಯಾವ ಕ್ರಮಗಳು ಕೈಗೊಳ್ಳದೇ ನಿದ್ರಾವಸ್ಥೆಯಲ್ಲಿ ಇದ್ದಾರೆ ಎಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದ್ದಾರೆ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…