ಹಸು ಮೈ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಒಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ರಾಂಪುರ ನಿವಾಸಿ ಕುಮಾರ್ (43), ಸಾವನಪ್ಪಿರುವ ದುರ್ದೈವಿ. ತನ್ನ ಬಳಿ ಇದ್ದ ಆರು ಹಸುಗಳ ಮೈ ತೊಳೆಯಲು ಕಟ್ಟೆ ಬಳಿಗೆ ವ್ಯಕ್ತಿ ಹೋಗಿದ್ದಾನೆ. ಸಂಜೆ ಹಸುಗಳು ಮನೆಗೆ ಬಂದರೂ ಕುಮಾರ್ ಮನೆಗೆ ಬರಲಿಲ್ಲ. ಆಗ ಮೃತನ ಕುಟುಂಬಸ್ಥರು ಸ್ಥಳಕ್ಕೆ ಹೋಗಿ ನೋಡಿದಾಗ ಚಪ್ಪಲಿ ಮತ್ತು ಕಡ್ಡಿ, ಮೊಬೈಲ್ ಬಿದ್ದಿತ್ತು ಎನ್ನಲಾಗಿದೆ. ಹಸು ತೊಳೆಯಲು ಹೋಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…