ಹಸು ಮೈ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಒಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ರಾಂಪುರ ನಿವಾಸಿ ಕುಮಾರ್ (43), ಸಾವನಪ್ಪಿರುವ ದುರ್ದೈವಿ. ತನ್ನ ಬಳಿ ಇದ್ದ ಆರು ಹಸುಗಳ ಮೈ ತೊಳೆಯಲು ಕಟ್ಟೆ ಬಳಿಗೆ ವ್ಯಕ್ತಿ ಹೋಗಿದ್ದಾನೆ. ಸಂಜೆ ಹಸುಗಳು ಮನೆಗೆ ಬಂದರೂ ಕುಮಾರ್ ಮನೆಗೆ ಬರಲಿಲ್ಲ. ಆಗ ಮೃತನ ಕುಟುಂಬಸ್ಥರು ಸ್ಥಳಕ್ಕೆ ಹೋಗಿ ನೋಡಿದಾಗ ಚಪ್ಪಲಿ ಮತ್ತು ಕಡ್ಡಿ, ಮೊಬೈಲ್ ಬಿದ್ದಿತ್ತು ಎನ್ನಲಾಗಿದೆ. ಹಸು ಮೈ ತೊಳೆಯಲು ಹೋಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…