ಹಸು ಮೈ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಒಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ರಾಂಪುರ ನಿವಾಸಿ ಕುಮಾರ್ (43), ಸಾವನಪ್ಪಿರುವ ದುರ್ದೈವಿ. ತನ್ನ ಬಳಿ ಇದ್ದ ಆರು ಹಸುಗಳ ಮೈ ತೊಳೆಯಲು ಕಟ್ಟೆ ಬಳಿಗೆ ವ್ಯಕ್ತಿ ಹೋಗಿದ್ದಾನೆ. ಸಂಜೆ ಹಸುಗಳು ಮನೆಗೆ ಬಂದರೂ ಕುಮಾರ್ ಮನೆಗೆ ಬರಲಿಲ್ಲ. ಆಗ ಮೃತನ ಕುಟುಂಬಸ್ಥರು ಸ್ಥಳಕ್ಕೆ ಹೋಗಿ ನೋಡಿದಾಗ ಚಪ್ಪಲಿ ಮತ್ತು ಕಡ್ಡಿ, ಮೊಬೈಲ್ ಬಿದ್ದಿತ್ತು ಎನ್ನಲಾಗಿದೆ. ಹಸು ಮೈ ತೊಳೆಯಲು ಹೋಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…