ಹಾಜರಾತಿಗೆ ಮಾರ್ಕ್​ ಮಾಡಲು ಮುಖ್ಯೋಪಾಧ್ಯಯರ ಬಳಿ ಕೇಳಿದ ಶಿಕ್ಷಕಿ: ಈ ವೇಳೆ ಕೆನ್ನೆಯ ಮೇಲೆ ಬೆರಳಿಟ್ಟು ಮುತ್ತು ನೀಡುವಂತೆ ಸಂಜ್ಞೆ‌  ಮಾಡಿದ ಹೆಡ್ ಮಾಸ್ಟರ್ : ಶಿಕ್ಷಕಿ ಮುಂದೆ ಹೆಡ್ ಮಾಸ್ಟರ್ ಅಸಭ್ಯ ವರ್ತನೆ: ನೆಟ್ಟಿಗರ ಆಕ್ರೋಶ

ಶಿಕ್ಷಕಿಯೊಬ್ಬರು ತಮ್ಮ ಹಾಜರಾತಿಗೆ ಮಾರ್ಕ್​ ಮಾಡಲು ಶಾಲೆಯ ಮುಖ್ಯೋಪಾಧ್ಯಯರ ಬಳಿ ಕೇಳಿದಾಗ ಆಗ ಆತ ಕೆನ್ನೆಗೆ ಮುತ್ತು ಕೊಟ್ಟರೆ ನೀಡುತ್ತೇನೆ ಎಂದು ಹೇಳಿದ್ದಾನೆ.

ಈ ಘಟನೆ ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕೆನ್ನೆಗೆ ಮುತ್ತು ನೀಡುವಂತೆ ಕೇಳಿತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದಲ್ಲಿ ಸರ್ಕಾರಿ ಶಾಲೆಯ‌ ಶಿಕ್ಷಕರಿಗಾಗಿ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿತ್ತು. ಈ ವ್ಯವಸ್ಥೆ ಸಾಕಷ್ಟು ವಿರೋಧಗಳಿಗೆ ಕೂಡ ಎಡೆ ಮಾಡಿಕೊಟ್ಟಿತ್ತು. ಕೊನೆಗೆ ಯೋಗಿ ಅದಿತ್ಯನಾಥ್ ಸರ್ಕಾರ ಈ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಪ್ರಸ್ತುತ ತಡೆಹಿಡಿದಿದೆ. ಅದರ ಪರಿಣಾಮ ಶಿಕ್ಷಕಿಯರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ.

ಮುಖ್ಯೋಪಾಧ್ಯಯರ ಬಳಿ ಬಂದ ಮಹಿಳಾ ಶಿಕ್ಷಕಿ ತನ್ನ ಹಾಜರಾತಿ ಮಾರ್ಕ್ ಮಾಡುವಂತೆ ಕೇಳಿಕೊಂಡಿದ್ದಾಳೆ. ಈ ವೇಳೆ ಕೆನ್ನೆಯ ಮೇಲೆ ಬೆರಳಿಟ್ಟು ಸಂಜ್ಞೆ ಮಾಡಿದ ಹೆಡ್​ ಮಾಸ್ಟರ್​ ಒಂದು ಮುತ್ತು ಕೊಡು ಮಾರ್ಕ್​ ಮಾಡ್ತೀನಿ ಎಂದಿದ್ದಾನೆ. ಸರ್ಕಾರಿ ಶಾಲೆಯ ಹೆಡ್​ಮಾಸ್ಟರ್ ಮಾಡಿರುವ ಈ ಅಸಭ್ಯ ವರ್ತನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸದ್ದು ಮಾಡುತ್ತಿದೆ.

ಘಟನೆಯನ್ನು ಮಹಿಳಾ ಶಿಕ್ಷಕಿ ವಿಡಿಯೋ ಮಾಡಿದ್ದಾಳೆ, ವಿಡಿಯೋದಲ್ಲಿ ಹೆಡ್​ ಮಾಸ್ಟರ್ ಮುತ್ತು ಕೇಳಿದಾಗ, ಇದಕ್ಕೆ ನನ್ನ ಒಪ್ಪಿಗೆಯಿಲ್ಲ, ಇದು ಅತ್ಯಂತ ಹೊಲಸು ಕೆಲಸ ಎಂದಿದ್ದಾರೆ.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

2 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

5 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

9 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

9 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

16 hours ago