ಮುಸುಕುದಾರಿಯೊಬ್ಬ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕದ್ದೊಯ್ದಿದ್ದಾನೆ. ಈ ಘಟನೆ ತಾಲೂಕಿನ ಜಾಲಪ್ಪ ಕಾಲೇಜು ಹಿಂಭಾಗದ ಕುರುಬರಹಳ್ಳಿಯ ಮನೆಯೊಂದರ ಬಳಿ ಇಂದು ಸಂಜೆ ಸುಮಾರು 5 ಗಂಟೆ ಸಮಯದಲ್ಲಿ ನಡೆದಿದೆ.
ಕಳ್ಳನ ಚಲನವಲನ ಹಾಗೂ ಬೈಕ್ ಕಳವು ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ಮಾಲೀಕರು ಮನೆಯಲ್ಲಿರುವಾಗಲೇ ಯಾರಿಗೂ ಗೊತ್ತಾಗದೇ ಕಳ್ಳನ ಕೈಚಳಕ ನಡೆದಿದೆ.
ಕಳ್ಳನು ಬಾಯಿಗೆ ಮುಸುಕು ಧರಿಸಿ ಬೈಕ್ ಗಳು ನಿಲ್ಲಿಸಿದ್ದ ಮನೆ ಹತ್ತಿರ ಬಂದು ಬಿಳಿ ಬಣ್ಣದ ಆಕ್ಟೀವ್ ಹೋಂಡಾ ಬೈಕನ್ನು ನಕಲಿ ಕೀ ಬಳಸಿ ಕಳವು ಮಾಡಿದ್ದಾನೆ.
ಇದೇ ರೀತಿ ಇತ್ತೀಚೆಗೆ ತಾಲೂಕಿನ ಹಲವು ಕಡೆ ಬೈಕ್ ಗಳು ನಿಲ್ಲಿಸಿದ್ದ ಜಾಗದಲ್ಲೇ ಮಾಯವಾಗುತ್ತಿವೆ. ಬೈಕ್ ಗಳನ್ನು ಕಳೆದುಕೊಂಡವರು ಪೊಲೀಸ್ ಠಾಣಾ ಮೆಟ್ಟಿಲೇರುತ್ತಿದ್ದಾರೆ. ಬೈಕ್ ಕಳ್ಳರ ಹಾವಳಿಯನ್ನು ಮಟ್ಟಹಾಕಲು ಪೊಲೀಸರು ಯಶಸ್ವಿಯಾಗುತ್ತಾರಾ..? ಕಾದು ನೋಡಬೇಕಾಗಿದೆ….
ದೊಡ್ಡಬಳ್ಳಾಪುರ: ಲೀಸ್ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…