Categories: ಕೊಡಗು

ಹಾಡಹಗಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಸರ ಎಗರಿಸಿದ ಖದೀಮ: ಕಳ್ಳನನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಧರ್ಮದೇಟು

ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿಯಾದ ಘಟನೆ ನಡೆದಿದೆ.

ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು, ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ. ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ.

ತಕ್ಷಣ ಏಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

8 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago