ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿಯಾದ ಘಟನೆ ನಡೆದಿದೆ.
ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು, ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ. ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ.
ತಕ್ಷಣ ಏಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…