ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಅವರು ಸಂತಾಪ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್ನ ಹಿರಿಯ ಮುಖಂಡರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಬಮೂಲ್ನ ಮಾಜಿ ಅಧ್ಯಕ್ಷರಾದ ಶ್ರೀ ಹಾಡೋನಹಳ್ಳಿ ಅಪ್ಪಯಣ್ಣನವರ ನಿಧನದ ಸುದ್ದಿ ನೋವುಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ದೇವರು ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ..
ಅದೇರೀತಿ ಮೃತರ ನಿಧನಕ್ಕೆ ತಾಲೂಕಿನ ಗಣ್ಯರು ಕಂಬನಿ ಮಿಡಿದಿದ್ದು, ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ.ಮುನೇಗೌಡ, ಜೆಡಿಎಸ್ ಮುಖಂಡರಾದ ಹರೀಶ್ ಗೌಡರು ಸೇರಿದಂತೆ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಹಾಡೋನಹಳ್ಳಿ ಅಪ್ಪಯಣ್ಣನವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಾಡೋನಹಳ್ಳಿಯ ಸ್ವಂತ ಜಮೀನಿನಲ್ಲಿ ನಡೆಯಲಿದೆ ಕುಟುಂಬಸ್ಥರು ತಿಳಿಸಿದ್ದಾರೆ
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…