ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಅವರು ಸಂತಾಪ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್ನ ಹಿರಿಯ ಮುಖಂಡರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಬಮೂಲ್ನ ಮಾಜಿ ಅಧ್ಯಕ್ಷರಾದ ಶ್ರೀ ಹಾಡೋನಹಳ್ಳಿ ಅಪ್ಪಯಣ್ಣನವರ ನಿಧನದ ಸುದ್ದಿ ನೋವುಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ದೇವರು ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ..
ಅದೇರೀತಿ ಮೃತರ ನಿಧನಕ್ಕೆ ತಾಲೂಕಿನ ಗಣ್ಯರು ಕಂಬನಿ ಮಿಡಿದಿದ್ದು, ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ.ಮುನೇಗೌಡ, ಜೆಡಿಎಸ್ ಮುಖಂಡರಾದ ಹರೀಶ್ ಗೌಡರು ಸೇರಿದಂತೆ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಹಾಡೋನಹಳ್ಳಿ ಅಪ್ಪಯಣ್ಣನವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಾಡೋನಹಳ್ಳಿಯ ಸ್ವಂತ ಜಮೀನಿನಲ್ಲಿ ನಡೆಯಲಿದೆ ಕುಟುಂಬಸ್ಥರು ತಿಳಿಸಿದ್ದಾರೆ
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…