ಹರಿಯಾಣ ಮತ್ತು ಪಂಜಾಬ್ನಲ್ಲಿ ಮಾಜಿ ಶಾಸಕ ಹಾಗೂ ಹಾಲಿ ಶಾಸಕರ ಮನೆ ಮೇಲೆ ಇಡಿ (Enforcement Directorate) ಅಧಿಕಾರಿಗಳು ನಡೆಸಿದ ದಾಳಿಯ ವೇಳೆ 5 ಕೋಟಿ ರೂ. ಹಣ, ವಿದೇಶಿ ನಿರ್ಮಿತ ಅಕ್ರಮ ಶಸ್ತ್ರಾಸ್ತ್ರ, 300 ಕಾಟ್ರಿಡ್ಜ್ಗಳನ್ನು, 100 ಮದ್ಯದ ಬಾಟಲಿಗಳು ಸೇರಿದಂತೆ 4 ರಿಂದ 5 ಕೆಜಿ ತೂಕದ ಮೂರು ಚಿನ್ನದ ಬಿಸ್ಕೆಟ್ಗಳು ಪತ್ತೆಯಾಗಿವೆ.
ಇಡಿ ವಶಕ್ಕೆ ಪಡೆದಿರುವ ಚಿನ್ನದ ಬಿಸ್ಕತ್ಗಳ ತೂಕವೇ 4 ರಿಂದ 5 ಕೆಜಿ ಇದೆ ಎಂದು ತಿಳಿದು ಬಂದಿದೆ..!
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…