ಹಿಟ್ ಅಂಡ್ ರನ್ ಗೆ ಪಾದಾಚಾರಿ ಬಲಿಯಾಗಿರುವ ಘಟನೆ ನಗರದ ಹೊರವಕಯದ ರೈಲ್ವೆ ನಿಲ್ದಾಣ ಸಮೀಪ ನ.9ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ನಡೆದಿದೆ.
ಕದೀರ್ ಪಾಷಾ(26), ಹಿಟ್ & ರನ್ ಗೆ ಬಲಿಯಾದ ಪಾದಚಾರಿ.
ಕದೀರ್ ಪಾಷಾ ಅವರು ರೈಲ್ವೆ ನಿಲ್ದಾದಲ್ಲಿ ಕೆಲಸ ಮುಗಿಸಿಕೊಂಡು ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ತೆರಳುವಾಗ ಯಾವುದೋ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಎಸ್ಕೇಪ್ ಆಗಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಕದೀರ್ ಪಾಷಾ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸ್ ಸಿಬ್ಬಂದಿ ಶಂಕಿಸಿದ್ದಾರೆ. ಘಟನಾ ಸ್ಥಳದ ಸಮೀಪವಿರುವ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಪೊಲೀಸ್ ಇಲಾಖೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…