ನ.9ರ ಸಂಜೆ ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಕೂಲಿ ಮಾಡುವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದ. ಈ ಅಪಘಾತಕ್ಕೆ ನೇರ ಕಾರಣ ಸರ್ವಿಸ್ ರಸ್ತೆ ಮತ್ತು ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಅಕ್ರೋಶಗೊಂಡ ಸ್ಥಳಿಯರು ಶವವನ್ನ ರಸ್ತೆಯಲ್ಲೇ ಇಟ್ಟು ಇಂದು ಪ್ರತಿಭಟನೆ ನಡೆಸಿದರು.
ಟೋಲ್ ನವರ ನಿರ್ಲಕ್ಷ್ಯತೆಯ ವಿರುದ್ಧ ಅಕ್ರೋಶಗೊಂಡ ಸ್ಥಳೀಯರು ಶವವನ್ನ ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದರು, ಇದರಿಂದ ಕೆಲಕಾಲ ರಸ್ತೆ ಬಂದ್ ಆಗಿತು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯ ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಪರು.
ಪ್ರತಿಭಟನೆಯಲ್ಲಿ ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷರಾದ ಒಬಳೇಶ್, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಯೈದ್ ರಜಾಕ್, ಸ್ಥಳೀಯರಾದ ಇಮ್ರಾನ್, ಆನಂದ್ ಕುಮಾರ್ ಸೇರಿದಂತೆ ನೂರಾರು ಮುತ್ತೂರಿನ ನಿವಾಸಿಗಳು ಭಾಗಿಯಾಗಿದ್ದರು.
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…