ನ.9ರ ಸಂಜೆ ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಕೂಲಿ ಮಾಡುವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದ. ಈ ಅಪಘಾತಕ್ಕೆ ನೇರ ಕಾರಣ ಸರ್ವಿಸ್ ರಸ್ತೆ ಮತ್ತು ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಅಕ್ರೋಶಗೊಂಡ ಸ್ಥಳಿಯರು ಶವವನ್ನ ರಸ್ತೆಯಲ್ಲೇ ಇಟ್ಟು ಇಂದು ಪ್ರತಿಭಟನೆ ನಡೆಸಿದರು.
ಟೋಲ್ ನವರ ನಿರ್ಲಕ್ಷ್ಯತೆಯ ವಿರುದ್ಧ ಅಕ್ರೋಶಗೊಂಡ ಸ್ಥಳೀಯರು ಶವವನ್ನ ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದರು, ಇದರಿಂದ ಕೆಲಕಾಲ ರಸ್ತೆ ಬಂದ್ ಆಗಿತು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯ ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಪರು.
ಪ್ರತಿಭಟನೆಯಲ್ಲಿ ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷರಾದ ಒಬಳೇಶ್, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಯೈದ್ ರಜಾಕ್, ಸ್ಥಳೀಯರಾದ ಇಮ್ರಾನ್, ಆನಂದ್ ಕುಮಾರ್ ಸೇರಿದಂತೆ ನೂರಾರು ಮುತ್ತೂರಿನ ನಿವಾಸಿಗಳು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…