ಹಿರಿಯ ಕನ್ನಡಪರ ಹೋರಾಟಗಾರ ಕಛೇರಿ ಪಾಳ್ಯದ ಮುನಿಯಪ್ಪ (62) ವರ್ಷ ಇಂದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಪತ್ನಿ , ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿನಾಂಕ 12-02-2025 ರಂದು ಕಚೇರಿ ಪಾಳ್ಯದ ಸಾರ್ವಜನಿಕ ರುದ್ರಭೂಮಿಯಲ್ಲಿ ನಡೆಯಲಿದೆ.
ಮುನಿಯಪ್ಪ ಅವರು ಗೋಕಾಕ್ ಚಳವಳಿಯ ಮೂಲಕ ಹೋರಾಟಕ್ಕೆ ಧುಮುಕಿದ ಅವರು ಕನ್ನಡ ಚಳವಳಿ, ದಲಿತ ಚಳವಳಿಗಳಲ್ಲಿ ತೊಡಗಿಸಿಕೊಂಡವರು.
ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷದ ಎಲ್ಲಾ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಕಳೆದ ತಿಂಗಳು ಕನ್ನಡ ಜಾಗೃತ ಪರಿಷತ್ತಿನಲ್ಲಿ ಪ್ರಾರಂಭವಾದ ಕನ್ನಡ ಕಲಿಗಳಿಗೆ ಕಜಾಪ ಜೊತೆಗಾರ ಯೋಜನೆಯ ಫಲಾನುಭವಿಗಳು ಆಗಿದ್ದರು.
ಮುನಿಯಪ್ಪ ಅವರ ನಿಧನದಿಂದ ಕನ್ನಡ ಹಾಗೂ ದಲಿತ ಚಳವಳಿಗಾರರೊಬ್ಬರನ್ನು ಕಳಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಭುವನೇಶ್ವರಿ ಕನ್ನಡ ಸಂಘ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…