ಇಂದು ಲೋಕಾಯುಕ್ತ ಅಧಿಕಾರಿಗಳು ದೊಡ್ಡಬಳ್ಳಾಪುರ ಸೇರಿ ರಾಜ್ಯದ 12 ಅಧಿಕಾರಿಗಳ ಮನೆಗಳಲ್ಲಿ ತಲಾಶ್ ನಡೆಸಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿರುವ ಹಿರಿಯ ಪಶುವೈದ್ಯ ಆರ್. ಸಿದ್ದಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಈ ಅಧಿಕಾರಿಗೆ ಸಂಬಂಧಿಸಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆಸಿದ್ದಾರೆ.
ಈ ವೇಳೆ 9 ನಿವೇಶನಗಳು, 3 ವಾಸದ ಮನೆಗಳು, 5 ಎಕರೆ ಕೃಷಿ ಜಮೀನು, 3,65,000- ನಗದು, ರೂ. 11,68,823- ಬೆಲೆ ಬಾಳುವ ಚಿನ್ನಾಭರಣಗಳು, ರೂ 12,35,000- ಬೆಲೆಬಾಳುವ ವಾಹನಗಳು, ರೂ. 4,50,000 ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಆಸ್ತಿ ಮೌಲ್ಯ- ರೂ 2,93,53,823 ಇದೆ ಎಂದು ತಿಳಿದುಬಂದಿದೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…