ಇಂದು ಲೋಕಾಯುಕ್ತ ಅಧಿಕಾರಿಗಳು ದೊಡ್ಡಬಳ್ಳಾಪುರ ಸೇರಿ ರಾಜ್ಯದ 12 ಅಧಿಕಾರಿಗಳ ಮನೆಗಳಲ್ಲಿ ತಲಾಶ್ ನಡೆಸಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿರುವ ಹಿರಿಯ ಪಶುವೈದ್ಯ ಆರ್. ಸಿದ್ದಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಈ ಅಧಿಕಾರಿಗೆ ಸಂಬಂಧಿಸಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆಸಿದ್ದಾರೆ.
ಈ ವೇಳೆ 9 ನಿವೇಶನಗಳು, 3 ವಾಸದ ಮನೆಗಳು, 5 ಎಕರೆ ಕೃಷಿ ಜಮೀನು, 3,65,000- ನಗದು, ರೂ. 11,68,823- ಬೆಲೆ ಬಾಳುವ ಚಿನ್ನಾಭರಣಗಳು, ರೂ 12,35,000- ಬೆಲೆಬಾಳುವ ವಾಹನಗಳು, ರೂ. 4,50,000 ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಆಸ್ತಿ ಮೌಲ್ಯ- ರೂ 2,93,53,823 ಇದೆ ಎಂದು ತಿಳಿದುಬಂದಿದೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…