ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ…
ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಆತ ಕಮಲನಗರದಲ್ಲಿ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಘಟನೆಯ ದಿನ ಸಮೀರ್ ತಾಪಮಾನ ಹೆಚ್ಚಿದ ಪರಿಣಾಮ ತಲೆ ಸುತ್ತು ಕಾಣಿಸಿಕೊಂಡಿದೆ ಎಂದು ಹೇಳಿಕೊಂಡಿದ್ದ. ಸ್ಥಳೀಯ ಮೆಕ್ಯಾನಿಕ್ ಅಂಗಡಿ ಬಳಿ ನೀರು ಕುಡಿದು ಸ್ವಲ್ಪ ಸಮಯ ವಿಶ್ರಾಂತಿಯನ್ನೂ ಪಡೆದಿದ್ದ ಎನ್ನಲಾಗಿದೆ.
ಬಳಿಕ ಡಿಗ್ಗಿ ಗ್ರಾಮದ ಕಡೆಗೆ ರಾಷ್ಟ್ರೀಯ ಹೆದ್ದಾರಿ-50 ಮಾರ್ಗವಾಗಿ ತೆರಳುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ, ಹೀಟ್ ಸ್ಟ್ರೋಕ್ನಿಂದಾಗಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆದರೆ ಮರಣೋತ್ತರ ಪರೀಕ್ಷೆಯ ವರದಿ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…