ಚಿಕ್ಕಬಳ್ಳಾಪುರ: ಹುಚ್ಚು ಶೋಕಿಯಲ್ಲಿ ದುವರ್ತನೆ ತೋರುವಂತಹ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಇದರ ನಡುವೆ ಲಾಂಗ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದ್ದ ಆಟೋ ಚಾಲಕನಿಗೆ ಪೊಲೀಸರು ಪಾಠ ಕಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ವೈಚಕೂರಿನಲ್ಲಿ ಘಟನೆ ನಡೆದಿದೆ…
ಆಟೋ ಚಾಲಕ ಅನಿಲ್ ಕುಮಾರ್ ಬಿಲ್ಡಪ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾನೆ. ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈತನಿಗೆ ಪಾಠ ಕಲಿಸಿದ್ದಾರೆ.
ಮುಚ್ಚಳಿಕೆ ಬರೆದುಕೊಟ್ಟ ಆರೋಪಿ ಠಾಣೆಗೆ ಕರೆದುಕೊಂಡ ಬಂದ ಪೊಲೀಸರು ಈತನಿಗೆ ಪಾಠ ಮಾಡಿದ್ದಾರೆ. ಲಾಂಗ್ ಹಿಡಿದು ಕೇಕ್ ಕತ್ತರಿಸುವ ಅವಶ್ಯಕತೆ ಏನ್ ಇತ್ತು? ಎಂದು ಪ್ರಶ್ನಿಸಿದ್ದಾರೆ. ಕೊನೆಗೆ ಆರೋಪಿ ಮುಚ್ಚಳಿಕೆ ಬರೆದುಕೊಟ್ಟು ಇನ್ನೇಂದು ಹೀಗೆ ವರ್ತಿಸುವುದಿಲ್ಲ ಎಂದು ಹೇಳಿದ್ದಾನೆ.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…