ಚಿಕ್ಕಬಳ್ಳಾಪುರ: ಹುಚ್ಚು ಶೋಕಿಯಲ್ಲಿ ದುವರ್ತನೆ ತೋರುವಂತಹ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಇದರ ನಡುವೆ ಲಾಂಗ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದ್ದ ಆಟೋ ಚಾಲಕನಿಗೆ ಪೊಲೀಸರು ಪಾಠ ಕಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ವೈಚಕೂರಿನಲ್ಲಿ ಘಟನೆ ನಡೆದಿದೆ…
ಆಟೋ ಚಾಲಕ ಅನಿಲ್ ಕುಮಾರ್ ಬಿಲ್ಡಪ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾನೆ. ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈತನಿಗೆ ಪಾಠ ಕಲಿಸಿದ್ದಾರೆ.
ಮುಚ್ಚಳಿಕೆ ಬರೆದುಕೊಟ್ಟ ಆರೋಪಿ ಠಾಣೆಗೆ ಕರೆದುಕೊಂಡ ಬಂದ ಪೊಲೀಸರು ಈತನಿಗೆ ಪಾಠ ಮಾಡಿದ್ದಾರೆ. ಲಾಂಗ್ ಹಿಡಿದು ಕೇಕ್ ಕತ್ತರಿಸುವ ಅವಶ್ಯಕತೆ ಏನ್ ಇತ್ತು? ಎಂದು ಪ್ರಶ್ನಿಸಿದ್ದಾರೆ. ಕೊನೆಗೆ ಆರೋಪಿ ಮುಚ್ಚಳಿಕೆ ಬರೆದುಕೊಟ್ಟು ಇನ್ನೇಂದು ಹೀಗೆ ವರ್ತಿಸುವುದಿಲ್ಲ ಎಂದು ಹೇಳಿದ್ದಾನೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…